ಕಾರವಾರ : ಕರ್ನಾಟಕ ಸರ್ಕಾರ ನೀಡುವ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ ಜಿಲ್ಲೆಯ ಹೆಮ್ಮೆಯ ಪುತ್ರ ಬಳ್ಕೂರು ಕೃಷ್ಣ ಯಾಜಿ ಆಯ್ಕೆಯಾಗಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ಇವರು ಈ ಪ್ರಶಸ್ತಿಗೆ ಭಾಜನರಾಗಿರುವುದು ಇವರ ಭಿಮಾನಿಗಳಿಗೆ ಹರ್ಷವನ್ನುಂಟುಮಾಡಿದೆ.
ಬೆಂಗಳೂರು: ಮಾರ್ಚ್ 1 ರಿಂದ ಆರಂಭವಾಗುವ 2019ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಪರೀಕ್ಷಾ ಕೇಂದ್ರಕ್ಕೆ ಹೋಗಲು...