Trending Now
ಕುಮಟಾದ ಪ್ರಮುಖ ಸುದ್ದಿಗಳು ಇಲ್ಲಿದೆ.
ಮಾಜಿ ಶಾಸಕಿ ಶಾರದಾ ಶೆಟ್ಟಿ ಮತ್ತೆ ಕಾಂಗ್ರೆಸ್ಗೆ!
ಕುಮಟಾ: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿಯವರು ಇಂದು ಮರಳಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಶಾರದಾ...
ಹೊನ್ನಾವರದ ಪ್ರಮುಖ ಸುದ್ದಿಗಳು ಇಲ್ಲಿದೆ.
ಮನೆಯ ಬಾಗಿಲಿಗೆ ಬಂದು ನಾಯಿ ಹೊತ್ತೊಯ್ದ ಚಿರತೆ.
ಹೊನ್ನಾವರ ತಾಲೂಕಿನ ಹಳದೀಪುರದ ಕುದಬೈಲ್ ನ ಪ್ರಾಥಮಿಕ ಶಾಲೆಯ ಪಕ್ಕದ ಮನೆಯ ಬಾಗಿಲಿಗೆ ಬಂದ ಚಿರತೆ ಅಲ್ಲಿದ್ದ ನಾಯಿಮರಿಯನ್ನು ಹೊತ್ತು ಹೋಗಿರುವ ಘಟನೆ ಮನೆಯವರು ಅಳವಡಿಸಿದ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸೋಮವಾರ ನಡುರಾತ್ರಿ...
Trending Now
ಭಟ್ಕಳದ ಪ್ರಮುಖ ಸುದ್ದಿಗಳು ಇಲ್ಲಿದೆ.
ಅಂಜುಮನ್ ಕಾಲೇಜಿನಲ್ಲಿ ಗಿಟ್ ಮತ್ತು ಗಿಟ್ ಹಬ್ ಕುರಿತು ಪ್ರಾಯೋಗಿಕ ಕಾರ್ಯಾಗಾರ
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗವು ತನ್ನ ವಿದ್ಯಾರ್ಥಿಗಳ ವೇದಿಕೆ ಟೆಕ್ನೋವೇಟ್ನ ಸಹಯೋಗದೊಂದಿಗೆ 15 ಏಪ್ರಿಲ್ 2024 ರಂದು ಗಿಟ್ ಮತ್ತು...
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ : ಭಟ್ಕಳದಲ್ಲಿ ಎನ್ಐಎ ತಂಡದಿಂದ ಶೋಧ ಕಾರ್ಯ
ಕಾರವಾರ : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ ದಲ್ಲಿ ಶಂಕೆಯ ಆಧಾರದ ಮೇಲೆ ಭಟ್ಕಳದಲ್ಲಿ ಎನ್ಐಎ ತಂಡದಿಂದ ಶೋಧ ಕಾರ್ಯ ಕೈಗೊಳ್ಳಲಾಯಿತು. ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಶಂಕಿತ ವ್ಯಕ್ತಿ,...
ಫೈರ್ ಬ್ರಾಂಡ್ ಆಗಿ ಗುರುತಿಸಿಕೊಂಡ ಅನಂತಕುಮಾರ ಹೆಗಡೆಗೆ ಟಿಕೆಟ್ ಕೈ ತಪ್ಪಲು ಕಾರಣವೇನು? ಅವರ...
ಬೆಂಗಳೂರು : ಕಳೆದ ಮೂವತ್ತು ವರ್ಷಗಳಿಂದ ಸಂಸದರಾಗಿದ್ದ ಅನಂತಕುಮಾರ ಹೆಗಡೆ ಅವರನ್ನ ಕೈ ಬಿಟ್ಟು ಮಾಜಿ ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಉತ್ತಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಲಾಗಿದೆ. ಸಾಕಷ್ಟು...
ಕಾರವಾರದ ಪ್ರಮುಖ ಸುದ್ದಿಗಳು ಇಲ್ಲಿದೆ.
ಸಹಸ್ರಾರು ಜನರೊಂದಿಗೆ ಮೆರವಣಿಗೆ : ನಾಮಪತ್ರ ಸಲ್ಲಿಸಿದ ಕಾಗೇರಿ.
ಕಾರವಾರ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾಗೇರಿ ಜಿಲ್ಲಾ ಚುನಾವಣಾಧಿಕಾರಿಯೂ...
ಪತ್ತೆಯಾಯ್ತು 2 ಸಾವಿರ ವರ್ಷ ಹಿಂದಿನ ರೇಖಾಚಿತ್ರ
ಕಾರವಾರ: ಜಿಲ್ಲೆಯ ಭಟ್ಕಳದಲ್ಲಿ ಎರಡು ಸಾವಿರ ವರ್ಷಗಳ ಪುರಾತನ ರೇಖಾಚಿತ್ರ ಪತ್ತೆಯಾಗಿದೆ ಎಂದು ಕರ್ನಾಟಕ ವಿಶ್ವ ವಿದ್ಯಾಲಯ ಧಾರವಾಡದ ನಿವೃತ್ತ ಪ್ರಾಧ್ಯಾಪಕ ಆರ್.ಎಂ ಶಡಕ್ಷರಯ್ಯ ಹೇಳಿದ್ದಾರೆ. ಕಾರವಾರ ನಗರದ ಜಿಲ್ಲಾ ಪತ್ರಿಕಾಭನದಲ್ಲಿ ಸುದ್ದಿಗೋಷ್ಠಿ...
ಶಿರಸಿಯ ಪ್ರಮುಖ ಸುದ್ದಿಗಳು ಇಲ್ಲಿದೆ.
ಮಲಗಿದ್ದವರ ಮೇಲೆ ಹರಿದ ಕಾರು : ಮಗು ಸೇರಿ ಇಬ್ಬರು ಗಂಭೀರ
ಶಿರಸಿ ಕುಮಟಾ ರಸ್ತೆಯಲ್ಲಿರುವ ಹಿಪ್ನಳ್ಳಿ ಕ್ರಾಸನಲ್ಲಿ ಬಾರೀ ರಸ್ತೆ ಅಪಘಾತವೊಂದು ಸಂಭವಿಸಿದ ಬಗ್ಗೆ ವರದಿಯಾಗಿದೆ. ಕಾರೊಂದು ಮಲಗಿದವರ ಮೇಲೆ ಹರಿದ ಪರಿಣಾಮವಾಗಿ ಮಗು ಸೇರಿ ಈರ್ವರ ಸ್ಥಿತಿ ಗಂಭೀರವಾಗಿದೆ. ಇವರಿಗೆ ಪೆಟ್ಟಾಗಿರುವ ಬಗ್ಗೆ...
ಅಂಕೋಲಾದ ಪ್ರಮುಖ ಸುದ್ದಿಗಳು ಇಲ್ಲಿದೆ
ಇಂಜಿನ್ ಸ್ಥಗಿತಗೊಂಡು ಸಮುದ್ರದಲ್ಲಿ ಮುಳುಗಿದ ಬೋಟ್.
ಅಂಕೋಲಾ : ಮೀನುಗಾರಿಕೆ ಬೋಟೊಂದು ಇಂಜಿನ್ ಸ್ಥಗಿತಗೊಂಡು ಸಮುದ್ರದಲ್ಲಿ ಮುಳುಗಿ ಕೋಟ್ಯಾಂತರ ರೂಪಾಯಿ ಹಾನಿಯಾದ ಘಟನೆ ತಾಲೂಕಿನ ಹಾರವಾಡ ಸಮೀಪದ ಸಮುದ್ರ ವ್ಯಾಪ್ತಿಯಲ್ಲಿ ನಡೆದಿದೆ.
ಮುದಗಾದ ಮೀನುಗಾರಿಕೆ ಜೆಟ್ಟಿಯಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ...
ಲೋಕಾಯುಕ್ತದಲ್ಲಿ ದಾಖಲಾದ ಪ್ರಕರಣದ ತನಿಖೆ.
ಕಾರವಾರ: ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಉತ್ತರಕನ್ನಡ ಜಿಲ್ಲೆಗ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ...
INFORMETION
BROWN WOOD SHOWROOM ನಾಳೆಯಿಂದ ಪ್ರಾರಂಭ.
ಕುಮಟಾ : ಪಟ್ಟಣದ ಮಂದಾರ ಎಲೈಟ್ ಸಮುಚ್ಚಯದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಜೆ.ಎಸ್.ಆರ್ ಎಂಟರ್ಪ್ರೈಸಸ್ ಅವರ ಗೃಹೋಪಯೋಗಿ, ಗೃಹಾಲಂಕಾರ, ಫರ್ನೀಚರ್ ಹಾಗೂ ಇತರ ಉಪಯುಕ್ತ ವಸ್ತುಗಳ ಬ್ರಹತ್ ಮಳಿಗೆ 'ಬ್ರೌನ್ ವುಡ್' ಇದರ ಉದ್ಘಾಟನಾ...
SPECIAL NEWS
ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೆ 1.42 ಕೋಟಿ ಐ.ಟಿ ನೋಟೀಸ್ – ಮೇಲ್ಮನವಿ ಅಂಗೀಕಾರ –...
ಶ್ರೀಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಸಂಬಂಧಿಸಿದಂತೆ ಮೌಲ್ಯಮಾಪನ ವರ್ಷ 2015-16 ನೆಯ ಸಾಲಿಗೆ ರೂ. 1.42 ಕೋಟಿ ತೆರಿಗೆ ಬಾಕಿ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯು ಕೆಲವಾರು ತಿಂಗಳ ಹಿಂದೆ ಆದೇಶಿಸಿತ್ತು. ಈ...
STATE NEWS
ಕರ್ನಾಟಕದ ಕುಳ್ಳ ಖ್ಯಾತಿಯ ಚಿತ್ರನಟ ದ್ವಾರಕೀಶ್ ಇನ್ನಿಲ್ಲ.
ಕರ್ನಾಟಕದ ಕುಳ್ಳ ಅಂತಾನೇ ಫೇಮಸ್ ಆಗಿದ್ದ ಹಿರಿಯ ನಟ, ನಿರ್ಮಾಪಕ ನಿರ್ದೇಶಕ ದ್ವಾರಕೀಶ್ ಇಂದು ಇಹಲೋಕ ತ್ಯಜಿಸಿದ್ದಾರೆ. 81 ವರ್ಷ ವಯಸ್ಸಿನ ದ್ವಾರಕೀಶ್ ಅವರು ವಯೋಸಹಜ ಕಾಯಿಲೆಯಿಂದ ಬಳುತ್ತಿದ್ದರು. ದ್ವಾರಕೀಶ್ ಅವರ ನಿಧನದ...