ಶಿರಸಿ ನಗರದ ಗಾಂಧಿನಗರದ ಸಮುದಾಯ ಭವನದಲ್ಲಿ ವಿವಿಧ ಸ್ವಸಹಾಯ ಸಂಘಟನೆಯ ಮಾತೆಯರಿಗೆ ಅಗಸ್ಟ್ 6 ದ 20ರ ವರೆಗೆ ರಾಜ್ಯಾದ್ಯಂತ ನಡೆಯಲಿರುವ ರಾಷ್ಟ್ರೀಯ ಸ್ವದೇಶಿ ಸುರಕ್ಷಾ ಅಭಿಯಾನ ಹಾಗು ಅಭಿಯಾನವನ್ನು ಹಮ್ಮಿಕೊಂಡಿದ್ದರ ಅವಶ್ಯಕತೆ, ಅನಿವಾರ್ಯತೆಯ ಕುರಿತಾಗಿ ಮಾಹಿತಿಯನ್ನು ನೀಡಲಾಯಿತು. ಮತ್ತು ಅವರಿಂದನೂ ಸಹ ಅಭಿಯಾನದ ಕಾರ್ಯಯೋಜನೆಯ ಕುರಿತಾಗಿ ಕೆಲ ಸಲಹೆ-ಸೂಚನೆಗಳನ್ನು ಸ್ವೀಕರಿಸಲಾಯಿತು. ಈ ವೇಳೆ ಜಿಲ್ಲಾ ಸಮಿತಿಯ ಸದಸ್ಯರಾದ ಶ್ರೀಧರ ಭಟ್ಟ, ಗಜಾನನ ಸಾಲೆಹಿತ್ತಲ ಉಪಸ್ಥಿತರಿದ್ದರು.
ರಾಷ್ಟ್ರೀಯ ಸ್ವದೇಶಿ-ಸುರಕ್ಷಾ ಅಭಿಯಾನ
NEWS UPDATE
ಅಂತರಾಷ್ಟ್ರೀಯ ಮನ್ನಣೆಗಳಿಸಿದ ಡಾ. ಸುಮಂತ್ ಬಳಗಂಡಿ
satwawriter - 0
ಕುಮಟಾ :- 'ಇಂಟರ್ ನ್ಯಾಶನಲ್ ಲೀಗ್ ಅಗೇನಸ್ಟ್ ಎಪಿಲೆಪ್ಸಿ' ವತಿಯಿಂದ ನವದೆಹಲಿಯಲ್ಲಿ ಫೆಬ್ರುವರಿ 20 ರಿಂದ 23 ರವರೆಗೆ ನಡೆದ 15ನೇ ‘ಏಷಿಯನ್ ಆ್ಯಂಡ್ ಓಷಿಯನ್ ಎಪಿಲೆಪ್ಸಿ ಕಾಂಗ್ರೆಸ್’ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಭಾರತವನ್ನು...
KUMTA NEWS
ಅಂತರಾಷ್ಟ್ರೀಯ ಮನ್ನಣೆಗಳಿಸಿದ ಡಾ. ಸುಮಂತ್ ಬಳಗಂಡಿ
satwawriter - 0
ಕುಮಟಾ :- 'ಇಂಟರ್ ನ್ಯಾಶನಲ್ ಲೀಗ್ ಅಗೇನಸ್ಟ್ ಎಪಿಲೆಪ್ಸಿ' ವತಿಯಿಂದ ನವದೆಹಲಿಯಲ್ಲಿ ಫೆಬ್ರುವರಿ 20 ರಿಂದ 23 ರವರೆಗೆ ನಡೆದ 15ನೇ ‘ಏಷಿಯನ್ ಆ್ಯಂಡ್ ಓಷಿಯನ್ ಎಪಿಲೆಪ್ಸಿ ಕಾಂಗ್ರೆಸ್’ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಭಾರತವನ್ನು...
HONNAVAR NEWS
ಶಿಕ್ಷಕ ಪಿ.ಆರ್. ನಾಯ್ಕರಿಗೆ ಶಿಶು ಸಂಗಮೇಶ ದತ್ತಿ ಪ್ರಶಸ್ತಿ
ಹೊನ್ನಾವರ: ಶಿಶು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಶಿಶು ಸಂಗಮೇಶ ದತ್ತಿ ಪ್ರಶಸ್ತಿಯು ಶಿಕ್ಷಕ ಪಿ.ಆರ್.ನಾಯ್ಕರವರ ಮಕ್ಕಳ ಕೃತಿ ಪಾಟಿಚೀಲ ಕವನ ಸಂಕಲನಕ್ಕೆ ಸಂದಿವೆ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ...
ಫೇ. 20 ರಿಂದ ಹೊನ್ನಾವರ ಉತ್ಸವ
ಹೊನ್ನಾವರ: ಫೆಬ್ರವರಿ ೨೦ ರಿಂದ ೨೩ರವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ - ೨೦೨೫...
ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಹವ್ಯಕ ಸಾಧಕ ರತ್ನ ಪ್ರಶಸ್ತಿ
ಸಿದ್ದಾಪುರ: ತಾಲೂಕಿನ ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಬೆಂಗಳೂರಿನಲ್ಲಿ ಡಿ.27 ರಿಂದ ಜರುಗುತ್ತಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಸಾಧಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಸಿದ್ದಾಪುರ ತಾಲೂಕು ಕನ್ನಡ...
ಹವ್ಯಕ ಎನ್ನುವುದೇ ಒಂದು ಆತ್ಮೀಯತೆ : ಶಿವಾನಂದ ಹೆಗಡೆ ಕಡತೋಕಾ.
ಹೊನ್ನಾವರ : ಹವ್ಯಕ ಎಂಬುದೇ ಒಂದು ಆತ್ಮೀಯತೆ. ಹವ್ಯಕ ಎಂಬುದು ಸ್ವಾಭಿಮಾನ. ಹವ್ಯಕ ಎಂಬುದು ಒಂದು ಒಂದು ಶಕ್ತಿ. ನಾವು ಹವ್ಯಕರು ಎಂಬುದೇ ನಮ್ಮ ಹೆಮ್ಮೆ ಎಂದು ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ...
ಯಕ್ಷಗಾನವು ಸಂಸ್ಕಾರ ನೀಡುವ ಕಲೆ : ಕಾಗೇರಿ
ಹೊನ್ನಾವರ : ನಮ್ಮ ಶ್ರೀಮಂತಿಕೆಯನ್ನು ಹಣದಿಂದ ಅಳೆಯಬಾರದು. ಸಾಂಸ್ಕೃತಿಕ ವಾತಾವರಣ ನಿರ್ಮಾಣ ಮಾಡುವುದರಿಂದ ವ್ಯಕ್ತಿತ್ವ ಶ್ರೀಮಂತಗೊಳ್ಳುವುದು. ಯಕ್ಷಗಾನದಂತಹ ಕಲೆಯು ಮನರಂಜನೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸಿ ನಮಗೆ ಸಂಸ್ಕಾರವನ್ನು ನೀಡುತ್ತದೆ' ಎಂದು ಸಂಸದ...