Home ಜಿಲ್ಲೆಗಜಾನನ ಪೈ ಅವರಿಗೆ `ಕರ್ನಾಟಕ ಪಂಚಾಯತ್ ಐಕಾನ್ ಪ್ರಶಸ್ತಿ ಗರಿ

ಗಜಾನನ ಪೈ ಅವರಿಗೆ `ಕರ್ನಾಟಕ ಪಂಚಾಯತ್ ಐಕಾನ್ ಪ್ರಶಸ್ತಿ ಗರಿ

by News Desk
0 comments
ಕುಮಟಾ: ಗ್ರಾಮೀಣ ಜನತೆಯ ಶ್ರೇಯೋಭಿವೃದ್ದಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಜಿ.ಪಂ ಮಾಜಿ ಸದಸ್ಯ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಗಜಾನನ ಪೈ ಅವರಿಗೆ ೨೦೨೪-೨೦೨೫ ನೇ ಸಾಲಿನ ಕರ್ನಾಟಕ ಪ್ರೆಸ್ ಕ್ಲಬ್ ಬೆಂಗಳೂರು ವತಿಯಿಂದ ನೀಡಲಾಗುವ `ಕರ್ನಾಟಕ ಪಂಚಾಯತ್ ಐಕಾನ್ ಅತ್ಯುನ್ನತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಗಜಾನನ ಪೈ ಅವರು ಗ್ರಾಮೀಣ ಜನತೆಯ ಶ್ರೇಯೋಭಿವೃದ್ದಿಗಾಗಿ, ಜನಸ್ನೇಹಿ ಆಡಳಿತ ನೀಡುವುದರೊಂದಿಗೆ ಗ್ರಾಮ ಪಂಚಾಯತದ ಸರ್ವಾಗೀಣ ಅಭಿವೃದ್ಧಿಗೆ, ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ಪ್ರಾಮಾಣಿಕತೆಯಿಂದ ತಲುಪಿಸುವುದು, ಗ್ರಾಮ ಪಂಚಾಯಿತಿ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದವರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಟಿತ ಕೆ.ಡಿ.ಸಿ.ಸಿ ಬ್ಯಾಂಕ್‌ನ ನಿರ್ದೇಶಕರಾಗಿರುವ ಗಜಾನನ ಪೈ ಅವರನ್ನು ರಾಷ್ಟ್ರೀಯ ಪಂಚಾಯತ್ ದಿವಸ್ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".