Home ವಿಹಾರವಕೀಲರ ಸಂಘದ ಮಾಜಿ ಅಧ್ಯಕ್ಷ ಆರ್. ಎ ಹೆಗಡೆ ನಿಧನ

ವಕೀಲರ ಸಂಘದ ಮಾಜಿ ಅಧ್ಯಕ್ಷ ಆರ್. ಎ ಹೆಗಡೆ ನಿಧನ

by News Desk
0 comments

ಕುಮಟಾ : ಖ್ಯಾತ ವಕೀಲರಾಗಿದ್ದ ಹೊಲನಗದ್ದೆಯ ಆರ್. ಎ ಹೆಗಡೆ (84)ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳವಾರ ನಿಧನರಾದರು.

ಆರ್.ಎ ಹೆಗಡೆಯವರು ಅನೇಕ ವರ್ಷಗಳ ಕಾಲ ಮುಂಬೈ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆಸಲ್ಲಿಸಿ, ನಂತರ ಕುಮಟಾ ನ್ಯಾಯಾಲಯದಲ್ಲಿ ಸುಧೀರ್ಗ ಕಾಲ ವಕೀಲರಾಗಿ, ಕುಮಟಾ ವಕೀಲರ ಸಂಘದ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದಾರೆ, ಕೃಯಂ ಮತ್ತು ಸಿವಿಲ್ ವಿಭಾಗದ ಪ್ರಕರ್ಣ ದಲ್ಲಿ ಹೆಚ್ಚು ಪರಿಣಿತಿ ಹೊಂದಿದ್ದರು.

ಮೃತರ ಆತ್ಮಕ್ಕೆ ಶಾಂತಿ ಕೋರಿ ಹೊಲನಗದ್ದೆ ಹವ್ಯಕ ವಲಯದ ಉಪಾಧ್ಯಕ್ಷ ಎನ್. ವಿ. ಹೆಗಡೆ ಸಂತಾಪ ಸೂಚಿಸಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".