Home ವಿಶೇಷಪಾಂಡುರಂಗ ವಾಗ್ರೇಕರ್ ರಿಗೆ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆ.

ಪಾಂಡುರಂಗ ವಾಗ್ರೇಕರ್ ರಿಗೆ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆ.

by News Desk
0 comments

ಕುಮಟಾ : ಚಿತ್ರಗಿ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ ಮುಖ್ಯಾಧ್ಯಾಪಕ ಪಾಂಡುರಂಗ ಸುಬ್ರಾಯ ವಾಗ್ರೇಕರ ರವರು ಕೆಪಿಸಿಸಿ ವತಿಯಿಂದ ಶಿಕ್ಷಕರಿಗೆ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ್ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಪ್ಟೆಂಬರ್ 5 ರಂದು ಬೆಂಗಳೂರಿನಲ್ಲಿ ನಡೆಯುವ ಈ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಗೌರವವನ್ನು ಸ್ವೀಕರಿಸಲಿದ್ದಾರೆ.

ಶೈಕ್ಷಣಿಕ ಚಟುವಟಿಕೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸುವಿಕೆ, ಸೇವಾ ಅವಧಿಯಲ್ಲಿ ಮಾಡಿದ ಸಾಧನೆಗಳು, ಸಾಮಾಜಿಕ ಕಳಕಳಿಯ ಕಾರ್ಯಗಳು, ಭಾಗವಹಿಸಿದ ತರಬೇತಿ, ಶಿಕ್ಷಣ ಸಂಸ್ಥೆಗಾಗಿ ಹಾಗೂ ವಿದ್ಯಾರ್ಥಿಗಳಿಗಾಗಿ ಕೈಗೊಂಡ ವಿವಿಧ ಯೋಜನೆಗಳನ್ನು ಆದರಿಸಿ ಈ ಬಹುಮಾನವನ್ನು ನೀಡಲಾಗುತ್ತದೆ. ಇವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಈ ಹಿಂದೆ ಲಭಿಸಿತ್ತು.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".