Home ವಿಶೇಷಜನಿವಾರ ತೆಗೆಸಿದ್ದು ವಿಷಾದನೀಯ : ಶಾಸಕ ದಿನಕರ ಶೆಟ್ಟಿ.

ಜನಿವಾರ ತೆಗೆಸಿದ್ದು ವಿಷಾದನೀಯ : ಶಾಸಕ ದಿನಕರ ಶೆಟ್ಟಿ.

by Editor
0 comments

ಕುಮಟಾ : ಜನಿವಾರ ತೆಗೆದು ಪರೀಕ್ಷೆ ಬರೆಯುವಂತೆ ಒತ್ತಡ ಹಾಕಿದ್ದು, ಜನಿವಾರ ಕತ್ತರಿಸುವಂತೆ ಹೇಳಿದ ಘಟನೆ ಬೀದರ್ ಮತ್ತು ಶಿವಮೊಗ್ಗದಲ್ಲಿ ನಡೆದಿದ್ದು, ಇದು ವಿಷಾದನೀಯ.

ಎಲ್ಲರಿಗೂ ಸಂವಿಧಾನವು ಅವರವರ ಸ್ವಾತಂತ್ರ್ಯವನ್ನು ನಿಯಮಗಳಿಗೆ ಧರ್ಮಾಚರಣೆಗಳಿಗೆ ಕೊಟ್ಟಿದೆ. ಪರೀಕ್ಷಾ ನಿಯಮಕ್ಕೆ ಜನಿವಾರದಿಂದ ಯಾವುದೇ ಉಲ್ಲಂಘನೆಯಾಗುವುದಿಲ್ಲ. ಹಾಗಿರುವಾಗ ಎಲ್ಲರನ್ನೂ ಸರಿಸಮವಾಗಿ ನೋಡಬೇಕಾದ ಅಧಿಕಾರಿಗಳೇ ಜನಿವಾರವನ್ನೇ ಮುಂದಿಟ್ಟುಕೊಂಡು ಪರೀಕ್ಷೆಗೆ ಅಡ್ಡಿಪಡಿಸಿದ್ದು ಸರಿಯಲ್ಲ ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದ್ದಾರೆ.

ಪರೀಕ್ಷೆಗಳು ಮಕ್ಕಳ ಹಣೆಬರಹವನ್ನು ನಿರ್ಧರಿಸುವಂಥದ್ದು, ವಿದ್ಯಾರ್ಥಿಗಳು ಪರೀಕ್ಷೆಯ ಮಾನಸಿಕ ಒತ್ತಡದಲ್ಲಿರುವಾಗ ಅಧಿಕಾರಿಗಳು ಈ ರೀತಿಯಾಗಿ ನಡೆದುಕೊಂಡಿರುವುದು ಸರಿಯಲ್ಲ. ಇಂತಹ ಕೃತ್ಯವನ್ನು ನಾನು ಖಂಡಿಸುತ್ತೇನೆ ಎಂದು ಶಾಸಕರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".