Home ರಾಜ್ಯವಾಯುಭಾರ ಕುಸಿತದ ಪ್ರಭಾವದಿಂದ ಕರ್ನಾಟಕದ ಹಲವೆಡೆ ಮಳೆ

ವಾಯುಭಾರ ಕುಸಿತದ ಪ್ರಭಾವದಿಂದ ಕರ್ನಾಟಕದ ಹಲವೆಡೆ ಮಳೆ

by Editor
0 comments

ಬೆಂಗಳೂರು: ವಾಯುಭಾರ ಕುಸಿತದ ಪ್ರಭಾವದಿಂದ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ. ವೀಕೆಂಡ್ ಸೇರಿದಂತೆ ಮುಂದಿನ ವಾರವೂ ರಾಜ್ಯದಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ?
ಮುಂದಿನ 3 ಗಂಟೆಯಲ್ಲಿ ಮೈಸೂರು, ತುಮಕೂರು, ಚಿಕ್ಕಬಳ್ಳಾಪುರಕ್ಕೆ ಭಾರೀ ಮಳೆ -ಗುಡುಗು ಬರಲಿದೆ ಎಂದು ಹವಾಮಾನ ಇಲಾಖೆ ನೌಕಾಸ್ಟ್ ವರದಿ ನೀಡಿದೆ. ಹೀಗಾಗಿ ಪ್ರಯಾಣ ಮಾಡದಂತೆ, ನೀರಿನ ಆಶಯಗಳಲ್ಲಿ ಎಚ್ಚರದಿಂದ ಇರುವಂತೆ ಮುನ್ಸೂಚನೆ ಕೊಡಲಾಗಿದೆ.

ಇಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ, ಯಾದಗಿರಿ, ಬೀದರ್, ಕಲಬುರ್ಗಿ, ಗದಗ, ರಾಯಚೂರು ಜಿಲ್ಲೆಗಳಲ್ಲಿ, ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಕೋಲಾರ, ಬಳ್ಳಾರಿ, ದಾವಣಗೆರೆ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".