Home ದೇಶಲಾರಿ ಮಾಲೀಕರ ಸಂಘ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಅಂತ್ಯ

ಲಾರಿ ಮಾಲೀಕರ ಸಂಘ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಅಂತ್ಯ

by Editor
0 comments

ಬೆಂಗಳೂರು : ರಾಜ್ಯದಲ್ಲಿ ಡೀಸೆಲ್ ಬೆಲೆ, ಟೋಲ್‌ ದರ ಹೆಚ್ಚಳ ವಿರೋಧಿಸಿ 3 ದಿನಗಳಿಂದ ಲಾರಿ ಮಾಲೀಕರ ಸಂಘ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಅಂತ್ಯವಾಗಿದೆ.

ಏ. 14ರ ಮಧ್ಯರಾತ್ರಿಯಿಂದ ರಾಜ್ಯದಲ್ಲಿ ಮುಷ್ಕರ ನಡೆಸುತ್ತಿದ್ದ ಲಾರಿ ಮಾಲೀಕರೊಂದಿಗೆ ಸಚಿವ ರಾಮಲಿಂಗಾ ರೆಡ್ಡಿ ಗುರುವಾರ (ಏ. 17) ನಡೆಸಿದ ಮಾತುಕತೆ ಯಶಸ್ವಿಯಾಗಿದೆ.

ಲಾರಿ ಮಾಲೀಕರ ಬೇಡಿಕೆ ಈಡೇರಿಸಲು ಮುಂದಾಗುವುದಾಗಿ ಸಚಿವ ಸಚಿವ ರಾಮಲಿಂಗಾ ರೆಡ್ಡಿ ಭರವಸೆ ನೀಡಿದ ಹಿನ್ನಲೆಯಲ್ಲಿ ಲಾರಿ ಮುಷ್ಕರ ಹಿಂಪಡೆಯುವುದಾಗಿ ಪದಾಧಿಕಾರಿಗಳು ಘೋಷಿಸಿದರು.

ಗುರುವಾರ ವಿಧಾನಸೌಧದಲ್ಲಿನ ರಾಮಲಿಂಗಾರೆಡ್ಡಿ ಅವರ ಕಚೇರಿಯಲ್ಲಿ ಲಾರಿ ಮಾಲೀಕರ ಸಂಘದೊಂದಿಗೆ ನಡೆಸಿದ ಸಭೆ ಯಶಸ್ವಿಯಾಗಿದೆ. ಈ ಹಿಂದಿನ ಎರಡು ಸಭೆಗಳು ಒಮ್ಮತಕ್ಕೆ ಬರಲು ವಿಫಲವಾಗಿತ್ತು.

You may also like

Leave a Comment

Latest news
ಉತ್ತರ ಕನ್ನಡದ 5 ತಾಲ್ಲೂಕುಗಳಲ್ಲಿ ನಾಳೆ ಶಾಲೆ, ಅಂಗನವಾಡಿಗಳಿಗೆ ರಜೆ ಶಿಕ್ಷಕರನ್ನು ಬದಲಾಯಿಸುವವರೆಗೂ ಶಾಲೆಗೆ ಬೀಗ ಜಡಿಯುತ್ತೇವೆ ಎಂಬ ಎಚ್ಚರಿಕೆ ನೀಡಿದ ಗ್ರಾಮಸ್ಥರು. ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ – ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ನಾಳೆ ರಜೆ ಎಐಟಿಎಂನಲ್ಲಿ 43ನೇ ಪದವಿ ಪ್ರದಾನ ಸಮಾರಂಭ ಹಾಗೂ 46ನೇ ವಾರ್ಷಿಕೋತ್ಸವ ಸಂಭ್ರಮ ಓದನ್ನು ಸರಸ್ವತಿಯ ಪೂಜೆಯಂತೆಯೇ ಮಾಡಿದರೆ ಸಾಧನೆ ಸಾಧ್ಯ : ರಾಘವೇಶ್ವರ ಶ್ರೀ ಸರಸ್ವತಿ ಪಿಯು ಕಾಲೇಜಿಗೆ ಶಕುಂತಲಾ ಕಿಣಿ ಭೇಟಿ ಯಕ್ಷಗಾನದ ಉಳಿವಿಗೆ ಕಲಾವಿದರ ಸಂಘಟನೆ ಅಗತ್ಯ: ನಿತೀಶ ಭಾರಧ್ವಜ ಜನತೆಯ ಪ್ರೀತಿಗಳಿಸಿದ ವಿಧಾತ್ರಿಯ ಗುರುರಾಜ ಶೆಟ್ಟಿ 'ಅಕ್ಷರದಿಂದ ಆತ್ಮಜಾಗೃತಿ' ಸಾಮಾಜಿಕ ಚಿಂತನ ಕಾರ್ಯಕ್ರಮ ಜೂ. 28ರಂದು ಸಾಮಾಜಿಕ ಸೇವೆಗೆ ಗೌರವ: ಮುರಳೀಧರ ಪ್ರಭು ಅವರಿಗೆ ‘ಅನುದಿನದ ತೆರೆಮರೆಯ ಸಾಧಕ’ ಪ್ರಶಸ್ತಿ".