ಇಂದು ಹೊನ್ನಾವರ ಅರೆಅಂಗಡಿಯ ಕಲ್ಬಾಗದಲ್ಲಿ ಗುರುಪೂರ್ಣಿಮೆ ಕಾರ್ಯಕ್ರಮ ಸಂಪನ್ನಗೊಂಡಿತು.
ನಾಡಿನ ಹಿರಿಯ ಪ್ರಸಿದ್ಧ ಕಲಾವಿದರು ಶಿಷ್ಯರುಗಳಿಂದ ಕಲಾಸೇವೆ ಗುರುಕಾಣಿಕೆಯ ರೂಪದಲ್ಲಿ ಅರ್ಪಣೆಯಾಗಿದ್ದು ವಿಶೇಷ.
ಬೆಳಿಗ್ಗೆ 9.30ರಿಂದ ಪ್ರಾರಂಭವಾಗಿ ಇಡೀ ದಿನ ಕಾರ್ಯಕ್ರಮ ನಡೆಯಿತು. ಪ್ರಸಿದ್ಧ ಸಂಗೀತ ಗುರುಗಳು ಪಂ ಪರಮೇಶ್ವರ ಹೆಗಡೆ ಪಂ ಗೋಪಾಲಕೃಷ್ಣ ಹೆಗಡೆ ಅವರ ನೇತ್ರತ್ವದಲ್ಲಿ ಎಲ್ಲ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಿತು.
ಕಲ್ಭಾಗದಲ್ಲಿ ಗುರು ಪೂರ್ಣಿಮೆ ಆಚರಣೆ.
NEWS UPDATE
ಬಲೆ ಬೀಸಲು ಹೋದ ಯುವಕ ನೀರುಪಾಲು
satwawriter - 0
ಕೋಟೇಶ್ವರ : ಹಳೆಅಳಿವೆ ಬಳಿ ಯುವಕನೊರ್ವ ಸಮುದ್ರದಲ್ಲಿ ಮರಣಬಲೆ ಬಿಡಲು ಹೋಗಿ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟ ಘಟನೆ ಫೆ. 25 ರಂದು ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಮೃತಯುವಕ ಬೀಜಾಡಿ ಪೆಟ್ನಿ ಮನೆ...
KUMTA NEWS
ಅಂತರಾಷ್ಟ್ರೀಯ ಮನ್ನಣೆಗಳಿಸಿದ ಡಾ. ಸುಮಂತ್ ಬಳಗಂಡಿ
satwawriter - 0
ಕುಮಟಾ :- 'ಇಂಟರ್ ನ್ಯಾಶನಲ್ ಲೀಗ್ ಅಗೇನಸ್ಟ್ ಎಪಿಲೆಪ್ಸಿ' ವತಿಯಿಂದ ನವದೆಹಲಿಯಲ್ಲಿ ಫೆಬ್ರುವರಿ 20 ರಿಂದ 23 ರವರೆಗೆ ನಡೆದ 15ನೇ ‘ಏಷಿಯನ್ ಆ್ಯಂಡ್ ಓಷಿಯನ್ ಎಪಿಲೆಪ್ಸಿ ಕಾಂಗ್ರೆಸ್’ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಭಾರತವನ್ನು...
HONNAVAR NEWS
ಕಡಲಿಗೆ ಇಳಿದು ಪ್ರತಿಭಟನೆ ನಡೆಸಿದ ಮೀನುಗಾರರು
ಹೊನ್ನಾವರ : ನಿನ್ನೆ ಅಂಕೋಲಾ ತಾಲೂಕಿನ ಕೇಣಿ ಗ್ರಾಮದಲ್ಲಿ ಬಂದರು ನಿರ್ಮಾಣ ವಿರೋಧಿಸಿ ಮೀನುಗಾರರ ತೀವ್ರ ಹೋರಾಟ ನಡೆಸಿದ್ದು, ಇಂದು ಹೊನ್ನಾವರ ತಾಲೂಕಿನ ಕಾಸರಕೋಡಿನಲ್ಲಿ ಬಂದರು ನಿರ್ಮಾಣದ ಸರ್ವೆ ಕಾರ್ಯ ವಿರೋಧಿಸಿ ಮೀನುಗಾರರು...
ಶಿಕ್ಷಕ ಪಿ.ಆರ್. ನಾಯ್ಕರಿಗೆ ಶಿಶು ಸಂಗಮೇಶ ದತ್ತಿ ಪ್ರಶಸ್ತಿ
ಹೊನ್ನಾವರ: ಶಿಶು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಶಿಶು ಸಂಗಮೇಶ ದತ್ತಿ ಪ್ರಶಸ್ತಿಯು ಶಿಕ್ಷಕ ಪಿ.ಆರ್.ನಾಯ್ಕರವರ ಮಕ್ಕಳ ಕೃತಿ ಪಾಟಿಚೀಲ ಕವನ ಸಂಕಲನಕ್ಕೆ ಸಂದಿವೆ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ...
ಫೇ. 20 ರಿಂದ ಹೊನ್ನಾವರ ಉತ್ಸವ
ಹೊನ್ನಾವರ: ಫೆಬ್ರವರಿ ೨೦ ರಿಂದ ೨೩ರವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ - ೨೦೨೫...
ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಹವ್ಯಕ ಸಾಧಕ ರತ್ನ ಪ್ರಶಸ್ತಿ
ಸಿದ್ದಾಪುರ: ತಾಲೂಕಿನ ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಬೆಂಗಳೂರಿನಲ್ಲಿ ಡಿ.27 ರಿಂದ ಜರುಗುತ್ತಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಸಾಧಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಸಿದ್ದಾಪುರ ತಾಲೂಕು ಕನ್ನಡ...
ಹವ್ಯಕ ಎನ್ನುವುದೇ ಒಂದು ಆತ್ಮೀಯತೆ : ಶಿವಾನಂದ ಹೆಗಡೆ ಕಡತೋಕಾ.
ಹೊನ್ನಾವರ : ಹವ್ಯಕ ಎಂಬುದೇ ಒಂದು ಆತ್ಮೀಯತೆ. ಹವ್ಯಕ ಎಂಬುದು ಸ್ವಾಭಿಮಾನ. ಹವ್ಯಕ ಎಂಬುದು ಒಂದು ಒಂದು ಶಕ್ತಿ. ನಾವು ಹವ್ಯಕರು ಎಂಬುದೇ ನಮ್ಮ ಹೆಮ್ಮೆ ಎಂದು ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ...