ಕುಮಟಾ: ತಾಲೂಕಿನ ಜೀವನದಿ ಅಘಾನಶಿನಿ ನದಿಯ ಉಪ್ಪುನೀರನ್ನು ತಡೆದು ಶುದ್ಧ ನೀರು ಆಣೆಕಟ್ಟು ನಿರ್ಮಾಣ ಮಾಡುವ ಕುರಿತು ಶಾಸಕ ದಿನಕರ ಶೆಟ್ಟಿಯವರು ಬುಧವಾರ ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್ನ ಅಧಿಕಾರಿಗಳೊಂದಿಗೆ ಚರ್ಚಿಸಿ, ಡಿ.ಪಿ.ಆರ್ ತಯಾರಿಸಲು ಸೂಚನೆ ನೀಡಿದ್ದಾರೆ.
ಅಘಾನಶಿನಿ ನದಿಗೆ ಪ್ರವೇಶಿಸುವ ಉಪ್ಪು ನೀರನ್ನು ತಡೆದು, ಶುದ್ಧ ನೀರು ಶೇಖರಿಸುವ ಆಣೆಕಟ್ಟು ನಿರ್ಮಾಣ ಮಾಡುವುದರಿಂದ ತಾಲೂಕಿನ 9 ಗ್ರಾಮ ಪಂಚಾಯತಿಗಳಿಗೆ ಸಿಹಿನೀರು ಸರಬರಾಜು ಮಾಡಬಹುದಾಗಿದ್ದು, ಇದರಿಂದ ತಾಲೂಕಿನ ರೈತರ ಕೃಷಿ ಚಟುವಟಿಕೆಗಳಿಗೂ ಇನ್ನಷ್ಟು ಪ್ರೋತ್ಸಾಹ ದೊರೆಯಲಿದೆ. ಈ ಯೋಜನೆಯನ್ನು ಶೀಘ್ರದಲ್ಲೇ ಒದಗಿಸುವುದರ ಕುರಿತು ಅವರು ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್ನ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಬಗ್ಗೆ ಮಾತನಾಡಿದ ಅವರು, ಬಹುಪಯೋಗಿ ಶುದ್ಧ ನೀರು ಶೇಖರಿಸುವ ಆಣೆಕಟ್ಟು ನಿರ್ಮಾಣ ಯೋಜನೆಯನ್ನು ಮಂಜೂರಿ ಮಾಡಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದರು.
ಪ್ರಮುಖ ಸುದ್ದಿಗಳನ್ನು ಓದಲು ಸುದ್ದಿಗಳ ಮೇಲೆ ಕ್ಲಿಕ್ ಮಾಡಿ
- ಖ್ಯಾತ ವೈದ್ಯ ಡಾ. ಡಿ.ಪಿ ರಮೇಶ ಅವರಿಂದ ‘ವಿಶೇಷ ಪಂಚಗವ್ಯ ಚಿಕಿತ್ಸಾ ಶಿಬಿರ’.ಹೊಸಾಡದ ಅಮೃತಧಾರಾ ಗೋ ಶಾಲೆಯಲ್ಲಿ ಆಯೋಜನೆ : ಸಾರ್ವಜನಿಕರು ಇದರ ಸದುಪಯೋಗ ಪಡೆಯಲು ಕರೆ. ಕುಮಟಾ : ವೈಜ್ಞಾನಿಕ… Read more: ಖ್ಯಾತ ವೈದ್ಯ ಡಾ. ಡಿ.ಪಿ ರಮೇಶ ಅವರಿಂದ ‘ವಿಶೇಷ ಪಂಚಗವ್ಯ ಚಿಕಿತ್ಸಾ ಶಿಬಿರ’.
- ಟೆಂಪೋಗೆ ಹಿಂದಿನಿಂದ ಬಂದು ಗುದ್ದಿದ ಲಾರಿ – ಓರ್ವನಿಗೆ ಪೆಟ್ಟುಭಟ್ಕಳ : ಭಟ್ಕಳದಿಂದ ಹೊನ್ನಾವರ ಕಡೆ ಚಲಿಸುತ್ತಿದ್ದ ಟೆಂಪೋಗೆ ಹಿಂದಿನಿoದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಟೆಂಪೊದಲ್ಲಿದ್ದ ಪ್ರಯಾಣಿಕನೋರ್ವ… Read more: ಟೆಂಪೋಗೆ ಹಿಂದಿನಿಂದ ಬಂದು ಗುದ್ದಿದ ಲಾರಿ – ಓರ್ವನಿಗೆ ಪೆಟ್ಟು
- ಉತ್ತರಕನ್ನಡದ ಜನರೇ ಎಚ್ಚರ..!ಕಾರವಾರ : ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ನಾಳೆ, ನಾಡಿದ್ದು ಎರಡು ದಿನ ಗರಿಷ್ಠ… Read more: ಉತ್ತರಕನ್ನಡದ ಜನರೇ ಎಚ್ಚರ..!
- ಕಿರಣ ಭಟ್ ಅವರ ಹೌಸ್ ಫುಲ್ ಕೃತಿ ಬಿಡುಗಡೆಹೊನ್ನಾವರ: ಸದ್ದಿಲ್ಲದೆ ಸಂವಿಧಾನವನ್ನು ಬದಲಿಸಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ವಿಚಾರವಂತಿಕೆಯನ್ನು ರಕ್ಷಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹಿರಿಯ ಪತ್ರಕರ್ತರಾದ ಜಿ… Read more: ಕಿರಣ ಭಟ್ ಅವರ ಹೌಸ್ ಫುಲ್ ಕೃತಿ ಬಿಡುಗಡೆ
- ತಪ್ಪು ಸಂದೇಶ ರವಾನಿಸಿದರೆ ಬೀಳಲಿದೆ ಕೇಸ್ : ಸಾಮಾಜಿಕ ಸ್ವಾಸ್ಥ್ಯ ಕೆಡಿಸದಿರಿ – ಎಸ್.ಪಿ ಎಚ್ಚರಿಕೆ.ಹೊನ್ನಾವರ : ಜಿಲ್ಲೆಯ ಅಂಕೋಲಾದ ಕೇಣಿ ಬಂದರು ಹಾಗೂ ಹೊನ್ನಾವರ ಟೊಂಕಾ ಕಾಮಗಾರಿಯ ಬಗ್ಗೆ ಸ್ಥಳೀಯ ಮೀನುಗಾರರು ಪ್ರತಿಭಟನೆ… Read more: ತಪ್ಪು ಸಂದೇಶ ರವಾನಿಸಿದರೆ ಬೀಳಲಿದೆ ಕೇಸ್ : ಸಾಮಾಜಿಕ ಸ್ವಾಸ್ಥ್ಯ ಕೆಡಿಸದಿರಿ – ಎಸ್.ಪಿ ಎಚ್ಚರಿಕೆ.