ಕುಮಟಾ: ತಾಲೂಕಿನ ಜೀವನದಿ ಅಘಾನಶಿನಿ ನದಿಯ ಉಪ್ಪುನೀರನ್ನು ತಡೆದು ಶುದ್ಧ ನೀರು ಆಣೆಕಟ್ಟು ನಿರ್ಮಾಣ ಮಾಡುವ ಕುರಿತು ಶಾಸಕ ದಿನಕರ ಶೆಟ್ಟಿಯವರು ಬುಧವಾರ ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್ನ ಅಧಿಕಾರಿಗಳೊಂದಿಗೆ ಚರ್ಚಿಸಿ, ಡಿ.ಪಿ.ಆರ್ ತಯಾರಿಸಲು ಸೂಚನೆ ನೀಡಿದ್ದಾರೆ.
ಅಘಾನಶಿನಿ ನದಿಗೆ ಪ್ರವೇಶಿಸುವ ಉಪ್ಪು ನೀರನ್ನು ತಡೆದು, ಶುದ್ಧ ನೀರು ಶೇಖರಿಸುವ ಆಣೆಕಟ್ಟು ನಿರ್ಮಾಣ ಮಾಡುವುದರಿಂದ ತಾಲೂಕಿನ 9 ಗ್ರಾಮ ಪಂಚಾಯತಿಗಳಿಗೆ ಸಿಹಿನೀರು ಸರಬರಾಜು ಮಾಡಬಹುದಾಗಿದ್ದು, ಇದರಿಂದ ತಾಲೂಕಿನ ರೈತರ ಕೃಷಿ ಚಟುವಟಿಕೆಗಳಿಗೂ ಇನ್ನಷ್ಟು ಪ್ರೋತ್ಸಾಹ ದೊರೆಯಲಿದೆ. ಈ ಯೋಜನೆಯನ್ನು ಶೀಘ್ರದಲ್ಲೇ ಒದಗಿಸುವುದರ ಕುರಿತು ಅವರು ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್ನ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಬಗ್ಗೆ ಮಾತನಾಡಿದ ಅವರು, ಬಹುಪಯೋಗಿ ಶುದ್ಧ ನೀರು ಶೇಖರಿಸುವ ಆಣೆಕಟ್ಟು ನಿರ್ಮಾಣ ಯೋಜನೆಯನ್ನು ಮಂಜೂರಿ ಮಾಡಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದರು.
ಪ್ರಮುಖ ಸುದ್ದಿಗಳನ್ನು ಓದಲು ಸುದ್ದಿಗಳ ಮೇಲೆ ಕ್ಲಿಕ್ ಮಾಡಿ
- ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೆಳದರ್ಜೆಗೆ ತಳ್ಳುವ ಪ್ರಯತ್ನ : ಜನತೆಯಲ್ಲಿ ಶಾಸಕ ಭೀಮಣ್ಣ ಕ್ಷಮೆ ಕೇಳಲು ಆಗ್ರಹಶಿರಸಿ: ಶಿರಸಿ ಪಂಡಿತ್ ಸಾರ್ವಜನಿಕ ಆಸ್ಫತ್ರೆ ವಿಚಾರವಾಗಿ ಸರ್ಕಾರ ವೈದ್ಯಕೀಯ ಸಲಕರಣೆಗಳಿಗೆ 30 ಕೋಟಿ ರೂಪಾಯಿ ಕೊಡುತ್ತಿಲ್ಲ ಎಂಬ… Read more: ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೆಳದರ್ಜೆಗೆ ತಳ್ಳುವ ಪ್ರಯತ್ನ : ಜನತೆಯಲ್ಲಿ ಶಾಸಕ ಭೀಮಣ್ಣ ಕ್ಷಮೆ ಕೇಳಲು ಆಗ್ರಹ
- ಚೀನಾದಲ್ಲಿ ಪತ್ತೆಯಾಯ್ತಂತೆ ಕೊರೋನಾದಂತಹುದೇ ಇನ್ನೊಂದು ಹೊಸ ವೈರಸ್…!ಕೋವಿಡ್-19 (COVID-19) ವೈರಸ್ ಭೀಕರ ಸಾಂಕ್ರಾಮಿಕ ರೋಗಕ್ಕೆ ಕಾರಣವಾದಂತೆಯೇ ಪ್ರಾಣಿಯಿಂದ ಮನುಷ್ಯನಿಗೆ ಹರಡುವ ಅಪಾಯವನ್ನು ಹೊಂದಿರುವ ಹೊಸ ಬಾವಲಿ… Read more: ಚೀನಾದಲ್ಲಿ ಪತ್ತೆಯಾಯ್ತಂತೆ ಕೊರೋನಾದಂತಹುದೇ ಇನ್ನೊಂದು ಹೊಸ ವೈರಸ್…!
- ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಗೆ ರಾಷ್ಟ್ರ ಮಟ್ಟದಲ್ಲಿ ಹೆಸರಾದ ಸಂಪನ್ಮೂಲ ವ್ಯಕ್ತಿಗಳು ವಿಧಾತ್ರಿಯ ಜೊತೆಗೆ : ಇನ್ನು ಕುಮಟಾದಲ್ಲಿ ನಿರಂತರವಾಗಿ ತರಬೇತಿ.ಈಗಾಗಲೇ ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ನೀಡಿ, ಸಂಸ್ಥೆಯ ಹೆಸರನ್ನು ಉತ್ತುಂಗಕ್ಕೆ ಏರಿಸಿರುವ, ಹಾಗೂ ರಾಷ್ಟ್ರೀಯ… Read more: ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಗೆ ರಾಷ್ಟ್ರ ಮಟ್ಟದಲ್ಲಿ ಹೆಸರಾದ ಸಂಪನ್ಮೂಲ ವ್ಯಕ್ತಿಗಳು ವಿಧಾತ್ರಿಯ ಜೊತೆಗೆ : ಇನ್ನು ಕುಮಟಾದಲ್ಲಿ ನಿರಂತರವಾಗಿ ತರಬೇತಿ.
- ಶ್ರೀದೇವಿ ಚೌಡೇಶ್ವರಿ ವಾರ್ಷಿಕ ಸಮಾರಾಧನೆ ಹಾಗೂ ಸನ್ಮಾನಸಿದ್ದಾಪುರ : ಇತ್ತೀಚಿಗೆ ತಾಲೂಕಿನ ಕುಳ್ಳೆ ಗ್ರಾಮದಲ್ಲಿ ಶ್ರೀದೇವಿ ಚೌಡೇಶ್ವರಿ ವಾರ್ಷಿಕ ಸಮಾರಾಧನೆ ಹಾಗೂ ಸನ್ಮಾನ ಸಮಾರಂಭನಡೆಯಿತು. ಕಲಾವಿದ… Read more: ಶ್ರೀದೇವಿ ಚೌಡೇಶ್ವರಿ ವಾರ್ಷಿಕ ಸಮಾರಾಧನೆ ಹಾಗೂ ಸನ್ಮಾನ
- ಉಚಿತ ತರಬೇತಿಗೆ ಅರ್ಜಿ ಆಹ್ವಾನಕಾರವಾರ: ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ… Read more: ಉಚಿತ ತರಬೇತಿಗೆ ಅರ್ಜಿ ಆಹ್ವಾನ