ಹೊನ್ನಾವರ : ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾಶಯಕ್ಕೆ ಹೇರಳ ಪ್ರಮಾಣದ ನೀರು ಹರಿದು ಬರುತ್ತಿದೆ. ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819 ಮೀಟರ್ ಆಗಿದ್ದು, ಗುರುವಾರ ಬೆಳಿಗ್ಗೆ 8 ಗಂಟೆಗೆ 1806.20 ಮೀಟರ್ ತುಂಬಿದೆ.
ಒಳಹರಿವಿನ ಪ್ರಮಾಣ ಸುಮಾರು 18552 ಕ್ಯೂಸೆಕ್ಗಳಿದ್ದು, ಹೀಗೆ ನೀರಿನ ಒಳಹರಿವು ಮುಂದುವರೆದರೆ ಆಣೆಕಟ್ಟಿನ ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಯಾವುದೇ ಸಮಯದಲ್ಲಿ ಹೊರ ಬಿಡಲಾಗುತ್ತದೆ ಎಂದು ಲಿಂಗನಮಕ್ಕಿ ಜಲಾಶಯದ ಕಾರ್ಯನಿರ್ವಾಹಕ ಎಂಜಿನಿಯರ್ ಎರಡನೇ ಎಚ್ಚರಿಕೆ ನೀಡಿದ್ದಾರೆ. ಲಿಂಗನಮಕ್ಕಿ ಆಣೆಕಟ್ಟೆಯ ಕೆಳಭಾಗದಲ್ಲಿ ದೋಣಿ ಸಂಚಾರ, ಮೀನುಗಾರಿಗೆ ಮತ್ತು ಇತರೆ ಚಟುವಟಿಕೆಗಳನ್ನು ನಡೆಸಬಾರದು. ಆಣೆಕಟ್ಟು ಕೆಳದಂಡೆಯಲ್ಲಿ ಹಾಗೂ ನದಿಯ ದಡದಲ್ಲಿ ವಾಸಿಗಳು ಸುರಕ್ಷಿತ ಪ್ರದೇಶಕ್ಕೆ ತೆರಳಬೇಕು ಎಂದು ಅವರು ತಿಳಿಸಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಿ
- ಖ್ಯಾತ ವೈದ್ಯ ಡಾ. ಡಿ.ಪಿ ರಮೇಶ ಅವರಿಂದ ‘ವಿಶೇಷ ಪಂಚಗವ್ಯ ಚಿಕಿತ್ಸಾ ಶಿಬಿರ’.ಹೊಸಾಡದ ಅಮೃತಧಾರಾ ಗೋ ಶಾಲೆಯಲ್ಲಿ ಆಯೋಜನೆ : ಸಾರ್ವಜನಿಕರು ಇದರ ಸದುಪಯೋಗ ಪಡೆಯಲು… Read more: ಖ್ಯಾತ ವೈದ್ಯ ಡಾ. ಡಿ.ಪಿ ರಮೇಶ ಅವರಿಂದ ‘ವಿಶೇಷ ಪಂಚಗವ್ಯ ಚಿಕಿತ್ಸಾ ಶಿಬಿರ’.
- ಟೆಂಪೋಗೆ ಹಿಂದಿನಿಂದ ಬಂದು ಗುದ್ದಿದ ಲಾರಿ – ಓರ್ವನಿಗೆ ಪೆಟ್ಟುಭಟ್ಕಳ : ಭಟ್ಕಳದಿಂದ ಹೊನ್ನಾವರ ಕಡೆ ಚಲಿಸುತ್ತಿದ್ದ ಟೆಂಪೋಗೆ ಹಿಂದಿನಿoದ ಲಾರಿಯೊಂದು ಡಿಕ್ಕಿ… Read more: ಟೆಂಪೋಗೆ ಹಿಂದಿನಿಂದ ಬಂದು ಗುದ್ದಿದ ಲಾರಿ – ಓರ್ವನಿಗೆ ಪೆಟ್ಟು
- ಉತ್ತರಕನ್ನಡದ ಜನರೇ ಎಚ್ಚರ..!ಕಾರವಾರ : ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ನಾಳೆ,… Read more: ಉತ್ತರಕನ್ನಡದ ಜನರೇ ಎಚ್ಚರ..!
- ಕಿರಣ ಭಟ್ ಅವರ ಹೌಸ್ ಫುಲ್ ಕೃತಿ ಬಿಡುಗಡೆಹೊನ್ನಾವರ: ಸದ್ದಿಲ್ಲದೆ ಸಂವಿಧಾನವನ್ನು ಬದಲಿಸಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ವಿಚಾರವಂತಿಕೆಯನ್ನು ರಕ್ಷಿಸಿಕೊಳ್ಳಬೇಕಾದ ಅವಶ್ಯಕತೆ ಇದೆ… Read more: ಕಿರಣ ಭಟ್ ಅವರ ಹೌಸ್ ಫುಲ್ ಕೃತಿ ಬಿಡುಗಡೆ
- ತಪ್ಪು ಸಂದೇಶ ರವಾನಿಸಿದರೆ ಬೀಳಲಿದೆ ಕೇಸ್ : ಸಾಮಾಜಿಕ ಸ್ವಾಸ್ಥ್ಯ ಕೆಡಿಸದಿರಿ – ಎಸ್.ಪಿ ಎಚ್ಚರಿಕೆ.ಹೊನ್ನಾವರ : ಜಿಲ್ಲೆಯ ಅಂಕೋಲಾದ ಕೇಣಿ ಬಂದರು ಹಾಗೂ ಹೊನ್ನಾವರ ಟೊಂಕಾ ಕಾಮಗಾರಿಯ… Read more: ತಪ್ಪು ಸಂದೇಶ ರವಾನಿಸಿದರೆ ಬೀಳಲಿದೆ ಕೇಸ್ : ಸಾಮಾಜಿಕ ಸ್ವಾಸ್ಥ್ಯ ಕೆಡಿಸದಿರಿ – ಎಸ್.ಪಿ ಎಚ್ಚರಿಕೆ.
- ನಾಳೆಯಿಂದ ಹೊಸಾಡದಲ್ಲಿ ಆಲೆಮನೆ ಹಬ್ಬ ಪ್ರಾರಂಭ : ಮಾ. ೧ ರಂದು ಗೋ ಸಂಧ್ಯಾ.ಕುಮಟಾ : ತಾಲೂಕಿನ ಮೂರೂರಿನ ಹೊಸಾಡಿನಲ್ಲಿರುವ ಅಮೃತಧಾರಾ ಗೋ ಶಾಲೆಯ ಆವಾರದಲ್ಲಿ ಫೇ.… Read more: ನಾಳೆಯಿಂದ ಹೊಸಾಡದಲ್ಲಿ ಆಲೆಮನೆ ಹಬ್ಬ ಪ್ರಾರಂಭ : ಮಾ. ೧ ರಂದು ಗೋ ಸಂಧ್ಯಾ.
- ಬಲೆ ಬೀಸಲು ಹೋದ ಯುವಕ ನೀರುಪಾಲುಕೋಟೇಶ್ವರ : ಹಳೆಅಳಿವೆ ಬಳಿ ಯುವಕನೊರ್ವ ಸಮುದ್ರದಲ್ಲಿ ಮರಣಬಲೆ ಬಿಡಲು ಹೋಗಿ ಸಮುದ್ರದ… Read more: ಬಲೆ ಬೀಸಲು ಹೋದ ಯುವಕ ನೀರುಪಾಲು
- ನಿಷೇದಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಆದೇಶಕಾರವಾರ : ಅಂಕೋಲಾ ತಾಲೂಕಿನ ಕೇಣಿ ಮತ್ತು ಹೊನ್ನಾವರ ತಾಲೂಕಿನ ಕಾಸರಕೋಡು ಗ್ರಾಮದಲ್ಲಿ… Read more: ನಿಷೇದಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಆದೇಶ
- ಕಡಲಿಗೆ ಇಳಿದು ಪ್ರತಿಭಟನೆ ನಡೆಸಿದ ಮೀನುಗಾರರುಹೊನ್ನಾವರ : ನಿನ್ನೆ ಅಂಕೋಲಾ ತಾಲೂಕಿನ ಕೇಣಿ ಗ್ರಾಮದಲ್ಲಿ ಬಂದರು ನಿರ್ಮಾಣ ವಿರೋಧಿಸಿ… Read more: ಕಡಲಿಗೆ ಇಳಿದು ಪ್ರತಿಭಟನೆ ನಡೆಸಿದ ಮೀನುಗಾರರು
- ಅಂತರಾಷ್ಟ್ರೀಯ ಮನ್ನಣೆಗಳಿಸಿದ ಡಾ. ಸುಮಂತ್ ಬಳಗಂಡಿಕುಮಟಾ :- ‘ಇಂಟರ್ ನ್ಯಾಶನಲ್ ಲೀಗ್ ಅಗೇನಸ್ಟ್ ಎಪಿಲೆಪ್ಸಿ’ ವತಿಯಿಂದ ನವದೆಹಲಿಯಲ್ಲಿ ಫೆಬ್ರುವರಿ… Read more: ಅಂತರಾಷ್ಟ್ರೀಯ ಮನ್ನಣೆಗಳಿಸಿದ ಡಾ. ಸುಮಂತ್ ಬಳಗಂಡಿ