ಭಟ್ಕಳ: ಹೊನ್ನಾವರ ಕಡೆಯಿಂದ ಬೈಂದೂರು ಕಡೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ತಾಲೂಕಿನ ಕಾಮಾಕ್ಷಿ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ತಾಂತ್ರಿಕ ಕಾರಣದಿಂದ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಲಾರಿ ಚಾಲಕ ಪಾರಾಗಿದ್ದಾನೆ. ಸರಕು ಸಾಗಿಸುತ್ತಿದ್ದ ಲಾರಿಯಲ್ಲಿ ತಾಂತ್ರಿಕ ದೋಷದ ಕಾರಣ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಲಾರಿ ಮುಂಭಾಗ ಸುಟ್ಟು ಕರಕಲಾಗಿದೆ. ಚಾಲಕ ಬೆಂಕಿ ಕಾಣಿಸಿಕೊಂಡ ಲಾರಿಯಿಂದ ಇಳಿದು ಬೆಂಕಿ ನಂದಿಸಲು ಪ್ರಯತ್ನಪಟ್ಟಿದ್ದು, ಜೊತೆಗೆ ಕಾಮಾಕ್ಷಿ ಪೆಟ್ರೋಲ್ ಬಂಕ್ ಸಿಬ್ಬಂದಿ ಸಹ ಕೈಜೋಡಿಸಿದ್ದರು. ನಂತರ ಅಗ್ನಿಶಾಮಕ ದಳದವರು ಹಾಗೂ ನಗರ ಠಾಣೆ ಪೊಲೀಸರು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.
NEWS UPDATE
ರಾಜ್ಯಕ್ಕೆ 6 ನೇ ರ್ಯಾಂಕ್ ಪಡೆದ ವಿಧಾತ್ರಿಯ ವಿದ್ಯಾರ್ಥಿನಿ : ನಿರಂತರ ಐದನೇ ವರ್ಷದ...
ಕುಮಟಾ : ಮಂಗಳೂರಿನ ವಿಧಾತ್ರಿ ಅಕಾಡೆಮಿ, ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಜೊತೆಗೆ ಒಡಂಬಡಿಕೆ ಮಾಡಿಕೊಂಡು ನಡೆಸುತ್ತಿರುವ ತಾಲೂಕಿನ ವಿದ್ಯಾಗಿರಿಯ ಸರಸ್ವತಿ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಈ ಹಿಂದಿನಂತೆ ರಾಜ್ಯಮಟ್ಟದ ಸಾಧನೆ ಮಾಡುವ...
KUMTA NEWS
ರಾಜ್ಯಕ್ಕೆ 6 ನೇ ರ್ಯಾಂಕ್ ಪಡೆದ ವಿಧಾತ್ರಿಯ ವಿದ್ಯಾರ್ಥಿನಿ : ನಿರಂತರ ಐದನೇ ವರ್ಷದ...
ಕುಮಟಾ : ಮಂಗಳೂರಿನ ವಿಧಾತ್ರಿ ಅಕಾಡೆಮಿ, ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಜೊತೆಗೆ ಒಡಂಬಡಿಕೆ ಮಾಡಿಕೊಂಡು ನಡೆಸುತ್ತಿರುವ ತಾಲೂಕಿನ ವಿದ್ಯಾಗಿರಿಯ ಸರಸ್ವತಿ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಈ ಹಿಂದಿನಂತೆ ರಾಜ್ಯಮಟ್ಟದ ಸಾಧನೆ ಮಾಡುವ...
HONNAVAR NEWS
ಕಿರಣ ಭಟ್ ಅವರ ಹೌಸ್ ಫುಲ್ ಕೃತಿ ಬಿಡುಗಡೆ
ಹೊನ್ನಾವರ: ಸದ್ದಿಲ್ಲದೆ ಸಂವಿಧಾನವನ್ನು ಬದಲಿಸಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ವಿಚಾರವಂತಿಕೆಯನ್ನು ರಕ್ಷಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹಿರಿಯ ಪತ್ರಕರ್ತರಾದ ಜಿ ಯು ಭಟ್ ಅವರು ಅಭಿಪ್ರಾಯಪಟ್ಟರು.
ಚಿಂತನ ಉತ್ತರಕನ್ನಡ, ಚಿಂತನ ರಂಗ ಅಧ್ಯಯನ ಕೇಂದ್ರ ಹಾಗೂ...
ತಪ್ಪು ಸಂದೇಶ ರವಾನಿಸಿದರೆ ಬೀಳಲಿದೆ ಕೇಸ್ : ಸಾಮಾಜಿಕ ಸ್ವಾಸ್ಥ್ಯ ಕೆಡಿಸದಿರಿ – ಎಸ್.ಪಿ ಎಚ್ಚರಿಕೆ.
ಹೊನ್ನಾವರ : ಜಿಲ್ಲೆಯ ಅಂಕೋಲಾದ ಕೇಣಿ ಬಂದರು ಹಾಗೂ ಹೊನ್ನಾವರ ಟೊಂಕಾ ಕಾಮಗಾರಿಯ ಬಗ್ಗೆ ಸ್ಥಳೀಯ ಮೀನುಗಾರರು ಪ್ರತಿಭಟನೆ ನಡೆಸುತ್ತಿದ್ದು, ನಿಷೇಧಾಜ್ಞೆಯನ್ನೂ ಜಾರಿಮಾಡಲಾಗಿದೆ. ಆದರೆ ಮೀನುಗಾರರಿಗೆ ಕೆಲವರು ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಜನರ...
ಕಡಲಿಗೆ ಇಳಿದು ಪ್ರತಿಭಟನೆ ನಡೆಸಿದ ಮೀನುಗಾರರು
ಹೊನ್ನಾವರ : ನಿನ್ನೆ ಅಂಕೋಲಾ ತಾಲೂಕಿನ ಕೇಣಿ ಗ್ರಾಮದಲ್ಲಿ ಬಂದರು ನಿರ್ಮಾಣ ವಿರೋಧಿಸಿ ಮೀನುಗಾರರ ತೀವ್ರ ಹೋರಾಟ ನಡೆಸಿದ್ದು, ಇಂದು ಹೊನ್ನಾವರ ತಾಲೂಕಿನ ಕಾಸರಕೋಡಿನಲ್ಲಿ ಬಂದರು ನಿರ್ಮಾಣದ ಸರ್ವೆ ಕಾರ್ಯ ವಿರೋಧಿಸಿ ಮೀನುಗಾರರು...
ಶಿಕ್ಷಕ ಪಿ.ಆರ್. ನಾಯ್ಕರಿಗೆ ಶಿಶು ಸಂಗಮೇಶ ದತ್ತಿ ಪ್ರಶಸ್ತಿ
ಹೊನ್ನಾವರ: ಶಿಶು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಶಿಶು ಸಂಗಮೇಶ ದತ್ತಿ ಪ್ರಶಸ್ತಿಯು ಶಿಕ್ಷಕ ಪಿ.ಆರ್.ನಾಯ್ಕರವರ ಮಕ್ಕಳ ಕೃತಿ ಪಾಟಿಚೀಲ ಕವನ ಸಂಕಲನಕ್ಕೆ ಸಂದಿವೆ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ...
ಫೇ. 20 ರಿಂದ ಹೊನ್ನಾವರ ಉತ್ಸವ
ಹೊನ್ನಾವರ: ಫೆಬ್ರವರಿ ೨೦ ರಿಂದ ೨೩ರವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ - ೨೦೨೫...