Home KARWAR ರಸ್ತೆ ಬಂದ್ ಆದೇಶ ವಾಪಸ್ ಪಡೆದ ಜಿಲ್ಲಾಧಿಕಾರಿ.

ರಸ್ತೆ ಬಂದ್ ಆದೇಶ ವಾಪಸ್ ಪಡೆದ ಜಿಲ್ಲಾಧಿಕಾರಿ.

ಕುಮಟಾ-ಶಿರಸಿ ಮಾರ್ಗದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ಎಳು ತಿಂಗಳ ಕಾಲ ಬಂದ್ ಮಾಡುವಂತೆ ಜಿಲ್ಲಾದಿಕಾರಿಗಳು ನೀಡಿದ ಆದೇಶವನ್ನು ಸಚಿವ ಮಂಕಾಳ ವೈದ್ಯ ಅವರು ಸೂಚನೆ ನೀಡಿದ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಆದೇಶ ಹಿಂದಕ್ಕೆ ಪಡೆದಿದ್ದಾರೆ. ಮತ್ತು ಸೇತುವೆ ನಿರ್ಮಾಣ ಮಾಡುವ ಸಂದರ್ಭದಲ್ಲಿ ಬಂದ್ ಮಾಡಲಾಗುವದೆಂದು ತಿಳಿಸಿದ್ದಾರೆ. ಇದರೊಂದಿಗೆ ನ,೧ ರಿಂದ ಘಟ್ಟದ ಕೆಳಗೆ ಬಸ್ ಸೇರಿದಂತೆ ಯಾವುದೇ ವಾಹನಗಳ ಸಂಚಾರವಿಲ್ಲವೆಂದು ತಲೆಕೆಡಿಸಿಕೊಂಡಿದ್ದ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.