ಪ್ರತಿಭಾವಂತ ಡಿಪ್ಲೊಮಾ ಕಂಪ್ಯೂಟರ್ ಸೈನ್ಸ್, ವಿಜ್ಞಾನ ಮತ್ತು ವಾಣಿಜ್ಯ ಪದವಿಧರರಿಗೆ ಮಾಹಿತಿ ತಂತ್ರ ಜ್ಞಾನದ ಉದ್ದಿಮೆಗಳಲ್ಲಿ ಕಾರ್ಯ ನಿರ್ವಹಿಸಲು ಉಪಯುಕ್ತ ತರಬೇತಿಯನ್ನು ಕುಮಟಾ ನಗರದಲ್ಲಿ ನೂತನವಾಗಿ ಸ್ಥಾಪಿತವಾದ ರಿವರ್ಸ್ ಗೇಜ್ ಟೆಕ್ನೊಲೊಜಿಸ್ (ReverseGaze technologies) ಕಂಪನಿ ವತಿಯಿಂದ ತರಬೇತಿ ಸಂಸ್ಥೆಯನ್ನು ಪ್ರಾರಂಭಿಸಲಾಗುವುದು. ಆಸಕ್ತಿಯುಳ್ಳ ಅಬ್ಯರ್ಥಿಗಳು ತರಬೇತಿಯ ಪ್ರಯೋಜನ ಪಡೆಯಲು ವಿನಂತಿಸಲಾಗಿದೆ. ಪ್ರತಿಭಾವಂತ ಅಬ್ಯರ್ಥಿಗಳಿಗೆ ನಮ್ಮ ಕಂಪನಿಯಲ್ಲಿ ಉದ್ಯೋಗ ನೀಡಲಾಗುವದು.
ಮಾಹಿತಿ ತಂತ್ರ ಜ್ಞಾನದ ಹೆಸರಾಂತ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ ತಜ್ಞರು ಇoದಿನ IT ಉದ್ಯಮದಲ್ಲಿ ಬರುವ ಹೊಸ ಅವಕಾಶಗಳನ್ನು ತಿಳಿಸಲು ಈ ಉದ್ಘಾಟನ ಸಮಾರಂಬಕ್ಕೆ ಆಗಮಿಸಲಿದ್ದು ನೀವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಮಾಹಿತಿಯನ್ನು ತಿಳಿದುಕೊಳ್ಳತಕ್ಕದು. ನಿಮಗೆಲ್ಲರಿಗೂ ರಿವರ್ಸ್ ಗೇಜ್ ಟೆಕ್ನೊಲೊಜಿಸ್ ಸಂಸ್ಥೆಯ ನೂತನ ಕಛೇರಿ ಉದ್ಘಾಟನ ಸಮಾರಂಬಕ್ಕೆ ಆತ್ಮೀಯವಾದ ಸ್ವಾಗತವನ್ನು ಬಯಸುವವರು ರಿವರ್ಸ್ ಗೇಜ್ ಟೆಕ್ನೊಲೊಜಿಸ್ ಕಂಪನಿಯ ಸಂಸ್ಥಾಪಕರು ರಾಮ ಪ್ರಸನ್ನ ಖಾರ್ವಿ.
ಉದ್ಘಾಟನೆ ದಿನಾಂಕ 4 -6-2017 ಸಮಯ : 4:00 PM
ಸ್ಥಳ. ಗಣಪತಿ ಕಾಂಪ್ಲೆಕ್ಸ್,
ನಾದಶ್ರೀ ಕಲಾಕೇಂದ್ರ ಹತ್ತಿರ,
N H 66 ಕುಮಟಾ ಉ.ಕ
ಪೋ: 9448438475
NEWS UPDATE
ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೆಳದರ್ಜೆಗೆ ತಳ್ಳುವ ಪ್ರಯತ್ನ : ಜನತೆಯಲ್ಲಿ ಶಾಸಕ ಭೀಮಣ್ಣ ಕ್ಷಮೆ ಕೇಳಲು...
satwawriter - 0
ಶಿರಸಿ: ಶಿರಸಿ ಪಂಡಿತ್ ಸಾರ್ವಜನಿಕ ಆಸ್ಫತ್ರೆ ವಿಚಾರವಾಗಿ ಸರ್ಕಾರ ವೈದ್ಯಕೀಯ ಸಲಕರಣೆಗಳಿಗೆ 30 ಕೋಟಿ ರೂಪಾಯಿ ಕೊಡುತ್ತಿಲ್ಲ ಎಂಬ ಕಾರಣಕ್ಕೆ ಸ್ಪೆಷಾಲಿಟಿ ಆಸ್ಪತ್ರೆಯನ್ನ ಕೆಳದರ್ಜೆಗೆ ತಳ್ಳುವ ಪ್ರಯತ್ನ ಮಾಡುತ್ತಿರುವ ಮಾನ್ಯ ಶಾಸಕರಾದ ಭೀಮಣ್ಣ...
KUMTA NEWS
ಶಾಲೆಗೆ ೭ ಲಕ್ಷ ರೂ. ಗಳಿಗೂ ಹೆಚ್ಚು ಮೌಲ್ಯದ ಶೈಕ್ಷಣಿಕ ಉಪಕರಣ ಕೊಡುಗೆ.
satwawriter - 0
ಕುಮಟಾ : ತಾಲೂಕಿನ ಕರ್ಕಿಮಕ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೊವೊ ನೊರ್ಡಿಸ್ಕ ಕಂಪನಿಯ ಸಿಎಸ್ಆರ್ ನಿಧಿಯಿಂದ ಕೊಡುಗೆಯಾಗಿ ನೀಡಿದ ೭ ಲಕ್ಷ ರೂ. ಗಳಿಗೂ ಹೆಚ್ಚು ಮೌಲ್ಯದ ವಿಜ್ಞಾನ ಮತ್ತು ಇತರ...
HONNAVAR NEWS
ಶಿಕ್ಷಕ ಪಿ.ಆರ್. ನಾಯ್ಕರಿಗೆ ಶಿಶು ಸಂಗಮೇಶ ದತ್ತಿ ಪ್ರಶಸ್ತಿ
ಹೊನ್ನಾವರ: ಶಿಶು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಶಿಶು ಸಂಗಮೇಶ ದತ್ತಿ ಪ್ರಶಸ್ತಿಯು ಶಿಕ್ಷಕ ಪಿ.ಆರ್.ನಾಯ್ಕರವರ ಮಕ್ಕಳ ಕೃತಿ ಪಾಟಿಚೀಲ ಕವನ ಸಂಕಲನಕ್ಕೆ ಸಂದಿವೆ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ...
ಫೇ. 20 ರಿಂದ ಹೊನ್ನಾವರ ಉತ್ಸವ
ಹೊನ್ನಾವರ: ಫೆಬ್ರವರಿ ೨೦ ರಿಂದ ೨೩ರವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ - ೨೦೨೫...
ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಹವ್ಯಕ ಸಾಧಕ ರತ್ನ ಪ್ರಶಸ್ತಿ
ಸಿದ್ದಾಪುರ: ತಾಲೂಕಿನ ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಬೆಂಗಳೂರಿನಲ್ಲಿ ಡಿ.27 ರಿಂದ ಜರುಗುತ್ತಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಸಾಧಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಸಿದ್ದಾಪುರ ತಾಲೂಕು ಕನ್ನಡ...
ಹವ್ಯಕ ಎನ್ನುವುದೇ ಒಂದು ಆತ್ಮೀಯತೆ : ಶಿವಾನಂದ ಹೆಗಡೆ ಕಡತೋಕಾ.
ಹೊನ್ನಾವರ : ಹವ್ಯಕ ಎಂಬುದೇ ಒಂದು ಆತ್ಮೀಯತೆ. ಹವ್ಯಕ ಎಂಬುದು ಸ್ವಾಭಿಮಾನ. ಹವ್ಯಕ ಎಂಬುದು ಒಂದು ಒಂದು ಶಕ್ತಿ. ನಾವು ಹವ್ಯಕರು ಎಂಬುದೇ ನಮ್ಮ ಹೆಮ್ಮೆ ಎಂದು ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ...
ಯಕ್ಷಗಾನವು ಸಂಸ್ಕಾರ ನೀಡುವ ಕಲೆ : ಕಾಗೇರಿ
ಹೊನ್ನಾವರ : ನಮ್ಮ ಶ್ರೀಮಂತಿಕೆಯನ್ನು ಹಣದಿಂದ ಅಳೆಯಬಾರದು. ಸಾಂಸ್ಕೃತಿಕ ವಾತಾವರಣ ನಿರ್ಮಾಣ ಮಾಡುವುದರಿಂದ ವ್ಯಕ್ತಿತ್ವ ಶ್ರೀಮಂತಗೊಳ್ಳುವುದು. ಯಕ್ಷಗಾನದಂತಹ ಕಲೆಯು ಮನರಂಜನೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸಿ ನಮಗೆ ಸಂಸ್ಕಾರವನ್ನು ನೀಡುತ್ತದೆ' ಎಂದು ಸಂಸದ...