ಕುಮಟಾದ ಪ್ರಮುಖ ಸುದ್ದಿಗಳು ಇಲ್ಲಿದೆ.

ಹೊನ್ನಾವರದ ಪ್ರಮುಖ ಸುದ್ದಿಗಳು ಇಲ್ಲಿದೆ.

ನಾಗಸಹಿತಳಾದ ಶ್ರೀ ದೇವಿಯ ದಿವ್ಯ ಸನ್ನಿಧಿಯಲ್ಲಿ ವಾರ್ಷಿಕ ವರ್ಧಂತಿ ಹಾಗೂ ಶತಚಂಡಿಕಾ ಯಾಗ. 

0
ಹೊನ್ನಾವರ : ತಾಲೂಕಿನ ಹೊಸಾಕುಳಿ ಗ್ರಾಮದ ಶ್ರೀ ಲಕ್ಷ್ಮೀನಾರಾಯಣ ಮತ್ತು ಶ್ರೀ ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಹಾಗೂ ಹೊಸಾಕುಳಿ ಗ್ರಾಮದ ಹಿರೇಮಕ್ಕಿಯಲ್ಲಿ ಅನಾದಿಯಿಂದ ನೆಲೆಸಿರುವ ನಾಗಸಹಿತಳಾದ ಶ್ರೀ ದೇವಿಯ ದಿವ್ಯ ಸನ್ನಿಧಿಯಲ್ಲಿ ವಾರ್ಷಿಕ...

ಭಟ್ಕಳದ ಪ್ರಮುಖ ಸುದ್ದಿಗಳು ಇಲ್ಲಿದೆ.

ಭಟ್ಕಳದ ಏಐಟಿಎಮ್ (AITM) ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ

0
ಬೆಂಗಳೂರಿನ ಕ್ಯೂ ಸ್ಪೈಡರ್ಸ್ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಭಟ್ಕಳದ ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ನ 15 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಕಂಪ್ಯೂಟರ್ ಸೈನ್ಸ್ ವಿಭಾಗದವರು, 2 ವಿದ್ಯಾರ್ಥಿಗಳು...

ಮಳೆ, ಗಾಳಿಯ ಅಬ್ಬರಕ್ಕೆ‌ ಮುಳುಗಿದ ಬೋಟ್.

0
ಭಟ್ಕಳ : ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ತೆರಳಿದ್ದ ಬೋಟ್ ಭಾರಿ ಗಾಳಿ ಮಳೆಯಿಂದಾಗಿ ಮುಳುಗಡೆಯಾಗಿ ಬೋಟ್‌ನಲ್ಲಿದ್ದ ನಾಲ್ಕು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಭಟ್ಕಳ ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ...

ಉತ್ತರಕನ್ನಡದಲ್ಲಿ ತಂಪೆರೆದ ಮಳೆರಾಯ.

0
ಕುಮಟಾ : ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಜಿಲ್ಲೆಯ ಕುಮಟಾ, ಅಂಕೋಲಾ,‌ ಹೊನ್ನಾವರ ಸೇರಿದಂತೆ ಕರಾವಳಿಯ ತಾಲೂಕಿನ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಳೆ ಉಂಟಾಗಿದೆ. ಈ ಮೂಲಕ ಸುಡು...

ಕಾರವಾರದ ಪ್ರಮುಖ ಸುದ್ದಿಗಳು ಇಲ್ಲಿದೆ.

ಯಕ್ಷಗಾನ‌ ಲೋಕದ ಗಾನ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ.

0
ಕುಮಟಾ : ಯಕ್ಷಗಾನದ ಬಡಗುತಿಟ್ಟಿನ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಬೆಂಗಳೂರಿನ ಮನೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಇವರಿಗೆ 67 ವರ್ಷ ವಯಸ್ಸಾಗಿತ್ತು. ʼಗಾನಕೋಗಿಲೆʼ ಎಂದೇ ಅಭಿಮಾನಿಗಳ ಮನದಲ್ಲಿ ನೆಲೆಯೂರಿರುವ,...

ಉತ್ತರಕನ್ನಡದಲ್ಲಿ ತಂಪೆರೆದ ಮಳೆರಾಯ.

0
ಕುಮಟಾ : ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಜಿಲ್ಲೆಯ ಕುಮಟಾ, ಅಂಕೋಲಾ,‌ ಹೊನ್ನಾವರ ಸೇರಿದಂತೆ ಕರಾವಳಿಯ ತಾಲೂಕಿನ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಳೆ ಉಂಟಾಗಿದೆ. ಈ ಮೂಲಕ ಸುಡು...

ಶಿರಸಿಯ ಪ್ರಮುಖ ಸುದ್ದಿಗಳು ಇಲ್ಲಿದೆ.

ನಾನು ಮೋಜಿಗಾಗಿ ಹುಟ್ಟಿಲ್ಲ. ನಿಮ್ಮ ಸೇವೆಗಾಗಿ ಜನ್ಮತಾಳಿದ್ದಾನೆ : ಪ್ರಧಾನಿ ನರೇಂದ್ರ ಮೋದಿ.

0
ಶಿರಸಿ : ಮೋದಿ ಮೋಜಿಗಾಗಿ ಹುಟ್ಟಿಲ್ಲ. ನಿಮ್ಮ ಸೇವೆಗಾಗಿ ಜನ್ಮತಾಳಿದ್ದಾನೆ. ನಿಮ್ಮ ಕನಸು ನನಸು ಮಾಡಲು ನಿಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ 24×7 ಶ್ರಮಿಸುತ್ತೆನೆ. ನಿಮ್ಮ ತಪಸ್ಸಿನ ಫಲವಾಗಿ ಭಾರತವನ್ನು ವಿಕಾಸ ಮಾಡುತ್ತೇನೆ....

ಅಂಕೋಲಾದ ಪ್ರಮುಖ ಸುದ್ದಿಗಳು ಇಲ್ಲಿದೆ

ಇಂಜಿನ್ ಸ್ಥಗಿತಗೊಂಡು ಸಮುದ್ರದಲ್ಲಿ ಮುಳುಗಿದ ಬೋಟ್.

0
ಅಂಕೋಲಾ : ಮೀನುಗಾರಿಕೆ ಬೋಟೊಂದು ಇಂಜಿನ್ ಸ್ಥಗಿತಗೊಂಡು ಸಮುದ್ರದಲ್ಲಿ ಮುಳುಗಿ ಕೋಟ್ಯಾಂತರ ರೂಪಾಯಿ ಹಾನಿಯಾದ ಘಟನೆ ತಾಲೂಕಿನ ಹಾರವಾಡ ಸಮೀಪದ ಸಮುದ್ರ ವ್ಯಾಪ್ತಿಯಲ್ಲಿ ನಡೆದಿದೆ. ಮುದಗಾದ ಮೀನುಗಾರಿಕೆ ಜೆಟ್ಟಿಯಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ...

ಲೋಕಾಯುಕ್ತದಲ್ಲಿ ದಾಖಲಾದ ಪ್ರಕರಣದ ತನಿಖೆ.

0
ಕಾರವಾರ: ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಉತ್ತರಕನ್ನಡ ಜಿಲ್ಲೆಗ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ...

UTTARA KANNADA NEWS

INFORMETION

ಕ್ಯಾಂಪಸ್ ಸಂದರ್ಶನ ನಾಳೆ.

0
ಕುಮಟಾ : ವಿದ್ಯಾರ್ಥಿ ಮಾರ್ಗದರ್ಶನ ಕೇಂದ್ರ, ಡಾ. ಎ. ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಕುಮಟಾ ಇವರು ದೇಶಪಾಂಡೆ ಸ್ಕಿಲ್ಲಿಂಗ್, ಹುಬ್ಬಳ್ಳಿ ಇವರ ಸಭಾಗಿತ್ವದಲ್ಲಿ (24)7 ಎ.ಎ ಕಂಪನಿಗಾಗಿ ಏ....

SPECIAL NEWS

ನಾನು ಮೋಜಿಗಾಗಿ ಹುಟ್ಟಿಲ್ಲ. ನಿಮ್ಮ ಸೇವೆಗಾಗಿ ಜನ್ಮತಾಳಿದ್ದಾನೆ : ಪ್ರಧಾನಿ ನರೇಂದ್ರ ಮೋದಿ.

0
ಶಿರಸಿ : ಮೋದಿ ಮೋಜಿಗಾಗಿ ಹುಟ್ಟಿಲ್ಲ. ನಿಮ್ಮ ಸೇವೆಗಾಗಿ ಜನ್ಮತಾಳಿದ್ದಾನೆ. ನಿಮ್ಮ ಕನಸು ನನಸು ಮಾಡಲು ನಿಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ 24×7 ಶ್ರಮಿಸುತ್ತೆನೆ. ನಿಮ್ಮ ತಪಸ್ಸಿನ ಫಲವಾಗಿ ಭಾರತವನ್ನು ವಿಕಾಸ ಮಾಡುತ್ತೇನೆ....

STATE NEWS

ಯಕ್ಷಗಾನ‌ ಲೋಕದ ಗಾನ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ.

0
ಕುಮಟಾ : ಯಕ್ಷಗಾನದ ಬಡಗುತಿಟ್ಟಿನ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಬೆಂಗಳೂರಿನ ಮನೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಇವರಿಗೆ 67 ವರ್ಷ ವಯಸ್ಸಾಗಿತ್ತು. ʼಗಾನಕೋಗಿಲೆʼ ಎಂದೇ ಅಭಿಮಾನಿಗಳ ಮನದಲ್ಲಿ ನೆಲೆಯೂರಿರುವ,...

ಈ ದಿನದ ಪ್ರಮುಖ ಸುದ್ದಿಗಳು