Trending Now
ಕುಮಟಾದ ಪ್ರಮುಖ ಸುದ್ದಿಗಳು ಇಲ್ಲಿದೆ.
ಬೈಕ್ ರ್ಯಾಲಿ ಮೂಲಕ ಅಬ್ಬರದ ಪ್ರಚಾರ ನಡೆಸಿದ ಡಾ. ಅಂಜಲಿ ನಿಂಬಾಳ್ಕರ.
ಕುಮಟಾ : ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದೆ.
ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ಪುತ್ರಿ...
ಹೊನ್ನಾವರದ ಪ್ರಮುಖ ಸುದ್ದಿಗಳು ಇಲ್ಲಿದೆ.
ಮೇ ೧೦ ರಂದು ಬಂಗಾರಮಕ್ಕಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಶಿಲಾನ್ಯಾಸ
ಹೊನ್ನಾವರ : ತಾಲೂಕಿನ ಶ್ರೀ ಕ್ಷೇತ್ರ ಬಂಗಾರಮಕ್ಕಿ ಹಾಗೂ ಬೆಂಗಳೂರಿನ ಸುದೀಕ್ಷಾ ಹೆಲ್ತ್ ಕೇರ್ ಪ್ರೈವೇಟ್ ಲಿಮಿಟೆಡ್ನ ಸಹಯೋಗದ ಮಹಾತ್ವಾಕಾಂಕ್ಷೆಯ ಯೋಜನೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಭವ್ಯ ಕಟ್ಟಡದ ಶಿಲಾನ್ಯಾಸ ಸಮಾರಂಭವನ್ನು ಮೇ...
Trending Now
ಭಟ್ಕಳದ ಪ್ರಮುಖ ಸುದ್ದಿಗಳು ಇಲ್ಲಿದೆ.
ಸಾವಿಷ್ಕಾರ್ ಫೆಸ್ಟ್ನಲ್ಲಿ ಭಾಗವಹಿಸಿ ಓವರಾಲ್ ಚಾಂಪಿಯನ್ಶಿಪ್ನಲ್ಲಿ ಉತ್ತಮ ಹೆಸರು ಗಳಿಸಿದ ವಿದ್ಯಾರ್ಥಿಗಳು
ಭಟ್ಕಳ : ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಭಟ್ಕಳದ ವಿದ್ಯಾರ್ಥಿಗಳಾದ ಮೊಹಮ್ಮದ್ ಇಸ್ಮಾಯಿಲ್ (4ನೇ ವರ್ಷದ ಮೆಕ್ಯಾನಿಕಲ್), ಜುರೈಫ್ ಅಹ್ಮದ್ ಮತ್ತು ಮೊಹಮ್ಮದ್ ಮೀರಾನ್ ಮೊಹ್ತಿಶಾಮ್ (2ನೇ ವರ್ಷದ ಎಲೆಕ್ಟ್ರಾನಿಕ್ಸ್)...
ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸುಂದರವಾಗಿ ನಡೆಸಿಕೊಟ್ಟರು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಡಾ. ದಿನೇಶ್ ಗಾಂವ್ಕರ್ ಆಡಳಿತಾಧಿಕಾರಿಗಳು ಮತ್ತು ಪ್ರಾಂಶುಪಾಲರು, ಆರ್.ಎನ್.ಎಸ್ ಮುರ್ಡೇಶ್ವರ...
ಭಟ್ಕಳದ ಏಐಟಿಎಮ್ (AITM) ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ಬೆಂಗಳೂರಿನ ಕ್ಯೂ ಸ್ಪೈಡರ್ಸ್ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ 15 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಕಂಪ್ಯೂಟರ್ ಸೈನ್ಸ್ ವಿಭಾಗದವರು, 2 ವಿದ್ಯಾರ್ಥಿಗಳು...
ಕಾರವಾರದ ಪ್ರಮುಖ ಸುದ್ದಿಗಳು ಇಲ್ಲಿದೆ.
ಯಕ್ಷಗಾನ ಲೋಕದ ಗಾನ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ.
ಕುಮಟಾ : ಯಕ್ಷಗಾನದ ಬಡಗುತಿಟ್ಟಿನ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಬೆಂಗಳೂರಿನ ಮನೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಇವರಿಗೆ 67 ವರ್ಷ ವಯಸ್ಸಾಗಿತ್ತು. ʼಗಾನಕೋಗಿಲೆʼ ಎಂದೇ ಅಭಿಮಾನಿಗಳ ಮನದಲ್ಲಿ ನೆಲೆಯೂರಿರುವ,...
ಉತ್ತರಕನ್ನಡದಲ್ಲಿ ತಂಪೆರೆದ ಮಳೆರಾಯ.
ಕುಮಟಾ : ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಜಿಲ್ಲೆಯ ಕುಮಟಾ, ಅಂಕೋಲಾ, ಹೊನ್ನಾವರ ಸೇರಿದಂತೆ ಕರಾವಳಿಯ ತಾಲೂಕಿನ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಳೆ ಉಂಟಾಗಿದೆ. ಈ ಮೂಲಕ ಸುಡು...
ಶಿರಸಿಯ ಪ್ರಮುಖ ಸುದ್ದಿಗಳು ಇಲ್ಲಿದೆ.
ನಾನು ಮೋಜಿಗಾಗಿ ಹುಟ್ಟಿಲ್ಲ. ನಿಮ್ಮ ಸೇವೆಗಾಗಿ ಜನ್ಮತಾಳಿದ್ದಾನೆ : ಪ್ರಧಾನಿ ನರೇಂದ್ರ ಮೋದಿ.
ಶಿರಸಿ : ಮೋದಿ ಮೋಜಿಗಾಗಿ ಹುಟ್ಟಿಲ್ಲ. ನಿಮ್ಮ ಸೇವೆಗಾಗಿ ಜನ್ಮತಾಳಿದ್ದಾನೆ. ನಿಮ್ಮ ಕನಸು ನನಸು ಮಾಡಲು ನಿಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ 24×7 ಶ್ರಮಿಸುತ್ತೆನೆ. ನಿಮ್ಮ ತಪಸ್ಸಿನ ಫಲವಾಗಿ ಭಾರತವನ್ನು ವಿಕಾಸ ಮಾಡುತ್ತೇನೆ....
ಅಂಕೋಲಾದ ಪ್ರಮುಖ ಸುದ್ದಿಗಳು ಇಲ್ಲಿದೆ
ಇಂಜಿನ್ ಸ್ಥಗಿತಗೊಂಡು ಸಮುದ್ರದಲ್ಲಿ ಮುಳುಗಿದ ಬೋಟ್.
ಅಂಕೋಲಾ : ಮೀನುಗಾರಿಕೆ ಬೋಟೊಂದು ಇಂಜಿನ್ ಸ್ಥಗಿತಗೊಂಡು ಸಮುದ್ರದಲ್ಲಿ ಮುಳುಗಿ ಕೋಟ್ಯಾಂತರ ರೂಪಾಯಿ ಹಾನಿಯಾದ ಘಟನೆ ತಾಲೂಕಿನ ಹಾರವಾಡ ಸಮೀಪದ ಸಮುದ್ರ ವ್ಯಾಪ್ತಿಯಲ್ಲಿ ನಡೆದಿದೆ.
ಮುದಗಾದ ಮೀನುಗಾರಿಕೆ ಜೆಟ್ಟಿಯಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ...
ಲೋಕಾಯುಕ್ತದಲ್ಲಿ ದಾಖಲಾದ ಪ್ರಕರಣದ ತನಿಖೆ.
ಕಾರವಾರ: ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಉತ್ತರಕನ್ನಡ ಜಿಲ್ಲೆಗ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ...
INFORMETION
ಕ್ಯಾಂಪಸ್ ಸಂದರ್ಶನ ನಾಳೆ.
ಕುಮಟಾ : ವಿದ್ಯಾರ್ಥಿ ಮಾರ್ಗದರ್ಶನ ಕೇಂದ್ರ, ಡಾ. ಎ. ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಕುಮಟಾ ಇವರು ದೇಶಪಾಂಡೆ ಸ್ಕಿಲ್ಲಿಂಗ್, ಹುಬ್ಬಳ್ಳಿ ಇವರ ಸಭಾಗಿತ್ವದಲ್ಲಿ (24)7 ಎ.ಎ ಕಂಪನಿಗಾಗಿ ಏ....
SPECIAL NEWS
‘ರಾಮಾಯಣ ಹಕ್ಕಿನೋಟ’ವು ಶ್ರೀಮದ್ವಾಲ್ಮೀಕಿರಾಮಾಯಣದ ಮೂಲಕತೆಯನ್ನು ಈ ಸಮೂಹಗಳಿಗೆ ತಲಪಿಸುವ ಕಾಯಕ ಮಾಡುತ್ತಿದೆ : ರಾಘವೇಶ್ವರ...
ಜೀವನಮೌಲ್ಯಗಳನ್ನು ತುಂಬಿ ವಿಸ್ತರಿಸುವ ಎತ್ತರಿಸುವ ರಾಮಾಯಣದಂತಹ ಕತೆಗಳ ಕೃತಿಗಳು ಜನರಿಗೆ ಸುಲಭದಲ್ಲಿ ದೊರಕುವಂತಾಗಬೇಕು. ಅದರಲ್ಲೂ ಇಂದಿನ ವಿದ್ಯಾರ್ಥಿ-ಯುವ ಸಮುದಾಯಕ್ಕೆ ಅನುಕೂಲವಾಗುವಂತೆ ಸರಳವಾಗಿ ಕನ್ನಡ-ಇಂಗ್ಲಿಷ್ ಭಾಷೆಗಳಲ್ಲಿರುವ 'ರಾಮಾಯಣ ಹಕ್ಕಿನೋಟ'ವು ಶ್ರೀಮದ್ವಾಲ್ಮೀಕಿರಾಮಾಯಣದ ಮೂಲಕತೆಯನ್ನು ಈ ಸಮೂಹಗಳಿಗೆ...
STATE NEWS
ದೇವೇಗೌಡರ ನಿವಾಸದಲ್ಲಿ ಹೆಚ್.ಡಿ.ರೇವಣ್ಣ ಅರೆಸ್ಟ್..!
ಬೆಂಗಳೂರು : ಮಾಜಿ ಸಚಿವ ಹಾಗೂ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ವಶಕ್ಕೆ ಪಡೆದುಕೊಂಡಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಶನಿವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ರೇವಣ್ಣ ಬಂಧನಕ್ಕೆ ಕ್ಷಣಗಣನೆ ಆರಂಭವಾಗಿತ್ತು....